July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ, ಶೀನಪ್ಪ ಗೌಡ, ತಿಮ್ಮಪ್ಪ ಶೆಟ್ಟಿ, ಉಮೇಶ್ ಗೌಡ, ಮಹಿಳಾ ಮೀಸಲು ಸ್ಥಾನದಿಂದ ವಾರಿಜ, ಜಲಜಾಕ್ಷಿ, ಪ.ಜಾತಿ ಮೀಸಲು ಸ್ಥಾನದಿಂದ ಪುತ್ರ, ಪ.ಪಂ. ಮೀಸಲು ಸ್ಥಾನದಿಂದ ಗಣೇಶ್ ಆಯ್ಕೆಯಾದರು.

ನಂತರ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಬದಿಜಾಲು ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಬಿ.ವಿ. ಪ್ರತಿಮಾ ಕಾರ್ಯನಿರ್ವಹಿಸಿದರು. ಹಾಲು ಉ.ಸ.ಸಂಘದ ಕಾರ್ಯದರ್ಶಿ ಸುಗಂಧಿ ಸಹಕರಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya
error: Content is protected !!