23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ, ಶೀನಪ್ಪ ಗೌಡ, ತಿಮ್ಮಪ್ಪ ಶೆಟ್ಟಿ, ಉಮೇಶ್ ಗೌಡ, ಮಹಿಳಾ ಮೀಸಲು ಸ್ಥಾನದಿಂದ ವಾರಿಜ, ಜಲಜಾಕ್ಷಿ, ಪ.ಜಾತಿ ಮೀಸಲು ಸ್ಥಾನದಿಂದ ಪುತ್ರ, ಪ.ಪಂ. ಮೀಸಲು ಸ್ಥಾನದಿಂದ ಗಣೇಶ್ ಆಯ್ಕೆಯಾದರು.

ನಂತರ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಬದಿಜಾಲು ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಬಿ.ವಿ. ಪ್ರತಿಮಾ ಕಾರ್ಯನಿರ್ವಹಿಸಿದರು. ಹಾಲು ಉ.ಸ.ಸಂಘದ ಕಾರ್ಯದರ್ಶಿ ಸುಗಂಧಿ ಸಹಕರಿಸಿದರು.

Related posts

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya
error: Content is protected !!