37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸವಣಾಲು ಸ.ಪೌ.ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಲ್. ಫೆ.28ರಿಂದ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇವರು 1992ರಲ್ಲಿ ಗುರುವಾಯನಕೆರೆಯಲ್ಲಿ ಸಹಶಿಕ್ಷಕರಾಗಿ ವೃತ್ತಿ ಆರಂಭಿಸಿ ಪುತ್ತೂರಿನ ಶಾಂತಿನಗರ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!