25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಯಶೋವನ ಭೇಟಿ

ಉಜಿರೆ: ಮಾ. 5 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನ ಘಟಕ, ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಉಜಿರೆಯ ಯಶೋವನಕ್ಕೆ ಭೇಟಿ ಕೊಡಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಜುಶ್ರೀ, ಸಹಾಯಕ ಪ್ರಾದ್ಯಾಪಕರು, ಸಸ್ಯಶಾಸ್ತ್ರ ವಿಭಾಗ- ಎಸ್ ಡಿ ಎಂ ಕಾಲೇಜು, ಉಜಿರೆ ಇವರು ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್, ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya
error: Content is protected !!