July 23, 2026
ಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಯಶೋವನ ಭೇಟಿ

ಉಜಿರೆ: ಮಾ. 5 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನ ಘಟಕ, ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಉಜಿರೆಯ ಯಶೋವನಕ್ಕೆ ಭೇಟಿ ಕೊಡಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಜುಶ್ರೀ, ಸಹಾಯಕ ಪ್ರಾದ್ಯಾಪಕರು, ಸಸ್ಯಶಾಸ್ತ್ರ ವಿಭಾಗ- ಎಸ್ ಡಿ ಎಂ ಕಾಲೇಜು, ಉಜಿರೆ ಇವರು ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್, ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya
error: Content is protected !!