25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya
error: Content is protected !!