July 23, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya
error: Content is protected !!