July 23, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ದೇವೇಂದ್ರ ಹೆಗ್ಡೆ ಕೊಕ್ರಾಡಿ, ವಸಂತ ಭಟ್ ನಾರಾವಿ, ಗುರುಪ್ರಸಾದ್ ನಾರಾವಿ, ಸುಧಾಕರ ಭಂಡಾರಿ, ರಾಜವರ್ಮ ಜೈನ್, ಭಾಸ್ಕರ ಹೆಗ್ಡೆ, ವಸಂತ ಆಚಾರ್ಯ, ಉದಯ ಹೆಗ್ಡೆ, ಅಭಿಜಿತ್ ಜೈನ್, ರಾಜೇಶ್ ಮೂಡುಕೋಡಿ, ಪ್ರಾಣೇಶ್ ಅಂಡಿಂಜೆ, ಸುಮಿತ್ರಾ, ಆಶಾಲತಾ, ಈಶ್ವರ ಭಟ್, ಕೃಷ್ಣಯ್ಯ ಹೆಗ್ಡೆ ಡೊಂಕುಬೆಟ್ಟು, ಚಂದ್ರಶೇಖರ್ ಜಾರೋಡಿ, ಡಾಕಯ್ಯ ಪೂಜಾರಿ ಕುತ್ಲೂತು, ಸಂತೋಷ್ ಮರ್ದೋಟ್ಡು, ಜಗದೀಶ್ ಹೆಗ್ಡೆ ನಾರಾವಿ, ಅಣ್ಣಪ್ಪ ಹೆಗ್ಡೆ, ಪ್ರಕಾಶ್ ಆಚಾರ್ಯ, ಸುಜಲತಾ, ಸುಪ್ರಿಯಾ, ರಾಜೇಂದ್ರ ಕುಮಾರ್, ಗುಣಪಾಲ್ ಆರಿಗ, ದಯಾನಂದ ಪೂಜಾರಿ, ಸದಾನಂದ ಮೂಲ್ಯ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya
error: Content is protected !!