23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ದೇವೇಂದ್ರ ಹೆಗ್ಡೆ ಕೊಕ್ರಾಡಿ, ವಸಂತ ಭಟ್ ನಾರಾವಿ, ಗುರುಪ್ರಸಾದ್ ನಾರಾವಿ, ಸುಧಾಕರ ಭಂಡಾರಿ, ರಾಜವರ್ಮ ಜೈನ್, ಭಾಸ್ಕರ ಹೆಗ್ಡೆ, ವಸಂತ ಆಚಾರ್ಯ, ಉದಯ ಹೆಗ್ಡೆ, ಅಭಿಜಿತ್ ಜೈನ್, ರಾಜೇಶ್ ಮೂಡುಕೋಡಿ, ಪ್ರಾಣೇಶ್ ಅಂಡಿಂಜೆ, ಸುಮಿತ್ರಾ, ಆಶಾಲತಾ, ಈಶ್ವರ ಭಟ್, ಕೃಷ್ಣಯ್ಯ ಹೆಗ್ಡೆ ಡೊಂಕುಬೆಟ್ಟು, ಚಂದ್ರಶೇಖರ್ ಜಾರೋಡಿ, ಡಾಕಯ್ಯ ಪೂಜಾರಿ ಕುತ್ಲೂತು, ಸಂತೋಷ್ ಮರ್ದೋಟ್ಡು, ಜಗದೀಶ್ ಹೆಗ್ಡೆ ನಾರಾವಿ, ಅಣ್ಣಪ್ಪ ಹೆಗ್ಡೆ, ಪ್ರಕಾಶ್ ಆಚಾರ್ಯ, ಸುಜಲತಾ, ಸುಪ್ರಿಯಾ, ರಾಜೇಂದ್ರ ಕುಮಾರ್, ಗುಣಪಾಲ್ ಆರಿಗ, ದಯಾನಂದ ಪೂಜಾರಿ, ಸದಾನಂದ ಮೂಲ್ಯ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya
error: Content is protected !!