September 6, 2026
ಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಸುವರ್ಣ ಗರಿ ಜಿಲ್ಲಾ ಪ್ರಶಸ್ತಿ ಪರೀಕ್ಷೆಯಲ್ಲಿ ಬುಲ್ ಬುಲ್ ವಿದ್ಯಾರ್ಥಿಗಳಾದ ನಿಯತಿ ಭಟ್, ರಿಜ್ಮಾ ಆಯಿಷ್ಯ, ಮಹತಿ ಎನ್ .ಕೆ., ಐಷಾನಿ, ಸ್ಪೂರ್ತಿ ಎಸ್., ಲಿಷಾ ಪ್ರಸಾದ್ ರೈ , ಅನಿಕಾ ಕಾಮತ್, ಅರ್ಗ್ಯ ಪಿ. ಜೈನ್, ದ್ರುವಿ ಎಸ್. ರೈ ತೆರ್ಗಡೆಗೊಂಡಿರುತ್ತಾರೆ.

ಇವರು ಜಿಲ್ಲಾಧಿಕಾರಿ ಯವರ ನಿವಾಸದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕಿ ಯವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ , ಶ್ರೀ ಧ.ಮಂ ಆ.ಮಾ ಶಾಲೆ ಯ ಶಿಕ್ಷಕಿ ಪ್ರಮೀಳಾ ಪೂಜಾರಿ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya
error: Content is protected !!