23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

ರಾಜ್ಯ ಬಜೆಟ್ ನಲ್ಲಿ ಕರವಾಳಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಭಿವೃದ್ಧಿ ಶೂನ್ಯ ಬಜೆಟ್ ಜನರಿಗೆ ನಿರಾಸೆ ಉಂಟು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗಿದ್ದು ಹಾಗಾಗಿ ಸಾಲ ಮಾಡಿ ಆಡಳಿತ ನಡೆಸುವ ಪರಿಸ್ಥಿತಿ ಸರಕಾರಕ್ಕೆ ಬಂದಿದೆ. ಕೇಂದ್ರ ಸರಕಾರವನ್ನು ದೂಷಿಸುವುದು ಅಪ್ರಯೋಜನಕಾರಿ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹೇಳಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!