26.9 C
ಪುತ್ತೂರು, ಬೆಳ್ತಂಗಡಿ
April 23, 2026
ಶುಭಾರಂಭ

ಅರಸಿನಮಕ್ಕಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ & ಪಾಲಿಕ್ಲಿನಿಕ್ – ಕಂಪ್ಯೂಟರೈಸ್ಡ್ ರಕ್ತ ಪರೀಕ್ಷಾ ಕೇಂದ್ರ ಶುಭಾರಂಭ

ಅರಸಿನಮಕ್ಕಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಡರಿ & ಪಾಲಿಕ್ಲಿನಿಕ್ ಕಂಪ್ಯೂಟರೈಸ್ಡ್ ರಕ್ತ ಪರೀಕ್ಷಾ ಕೇಂದ್ರ ಮಾ.6 ರಂದು ಶುಭಾರಂಭಗೊಂಡಿತು.

ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಕೊಕ್ಕಡ ರಮಣ ಕ್ಲಿನಿಕ್ ನ ಡಾ. ಶ್ರೀಹರಿ, ಕಟ್ಟಡ ಮಾಲಕ ಗಣೇಶ್ ಭಿಡೆ, ಪ್ರಭಂಜನ್ ಭಿಡೆ, ನಿವೃತ್ತ ಪೋಸ್ಟ್ ಮಾಸ್ಟರ್ ವಿಶ್ವನಾಥ್ ಶೆಂಡ್ಯೆ, ರಕ್ತ ಪರೀಕ್ಷಾ ಕೇಂದ್ರದ ಮಾಲಕ ಶಿತಿಕಂಠ ಭಟ್, ಉಜಿರೆ ಮತ್ತು ಸಂಸ್ಥೆಯ ಟೆಕ್ನಿಷಿಯನ್ ಗಳಾದ ವಿದ್ಯಾಶ್ರೀ, ಸಿಬಂಧಿಗಳಾದ ಪ್ರಿವಿತಾ, ಜ್ಯೋತಿ, ಮೋಹನ್ ಉಪಸ್ಥಿತರಿದ್ದರು.

ಶುಭಾರಂಭಕ್ಕೆ ಆಗಮಿಸಿದ ಎಲ್ಲರಿಗೂ ಮಾಲಕರು ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.

Related posts

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya
error: Content is protected !!