22.6 C
ಪುತ್ತೂರು, ಬೆಳ್ತಂಗಡಿ
July 23, 2026
ಶಾಲಾ ಕಾಲೇಜು

ಎಸ್ ಡಿ ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಯಶೋವನ ಭೇಟಿ

ಉಜಿರೆ: ಮಾ. 5 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನ ಘಟಕ, ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಉಜಿರೆಯ ಯಶೋವನಕ್ಕೆ ಭೇಟಿ ಕೊಡಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಜುಶ್ರೀ, ಸಹಾಯಕ ಪ್ರಾದ್ಯಾಪಕರು, ಸಸ್ಯಶಾಸ್ತ್ರ ವಿಭಾಗ- ಎಸ್ ಡಿ ಎಂ ಕಾಲೇಜು, ಉಜಿರೆ ಇವರು ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್, ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!