23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
error: Content is protected !!