37.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಕೈಗಾರಕೋದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಸತ್ತಿಗೆ ಸಮರ್ಪಣೆ

ನಾರಾವಿ: ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇಲ್ಲಿನ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಶ್ರೀ ಸೂರ್ಯನಾರಾಯಣ ದೇವರಿಗೆ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಬೆಂಗಳೂರು ಕೈಗಾರಿಕೋದ್ಯಮಿ ದೇವೆಂದ್ರ ಹೆಗ್ಡೆ ಕೊಕ್ರಾಡಿ ಮತ್ತು ದೀಪಾ ದಂಪತಿಗಳು ಬೆಳ್ಳಿಯ ಕಲಶ ಸಹಿತ ಸತ್ತಿಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

Related posts

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ: ಪಂಜಿನ ಮೆರವಣಿಗೆ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!