23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ.

ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ ಹಸ್ತದಿಂದ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.ಕಣ್ತುಂಬಿಕೊಂಡ ಸಾವಿರಾರು ಭಕ್ತರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ, ಎನ್. ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!