23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ.

ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ ಹಸ್ತದಿಂದ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.ಕಣ್ತುಂಬಿಕೊಂಡ ಸಾವಿರಾರು ಭಕ್ತರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ, ಎನ್. ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧಮ೯ಸ್ಥಳಕ್ಕೆ ಧಮ೯ ಸಂರಕ್ಷಣಾ ಪಾದಯಾತ್ರೆ: ಧರ್ಮಪ್ರವಾಹದಲ್ಲಿ ಮಿಂದೆದ್ದ ಜನಸಾಗರ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!