July 23, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ.

ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ ಹಸ್ತದಿಂದ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.ಕಣ್ತುಂಬಿಕೊಂಡ ಸಾವಿರಾರು ಭಕ್ತರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ, ಎನ್. ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!