July 23, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ದೇವೇಂದ್ರ ಹೆಗ್ಡೆ ಕೊಕ್ರಾಡಿ, ವಸಂತ ಭಟ್ ನಾರಾವಿ, ಗುರುಪ್ರಸಾದ್ ನಾರಾವಿ, ಸುಧಾಕರ ಭಂಡಾರಿ, ರಾಜವರ್ಮ ಜೈನ್, ಭಾಸ್ಕರ ಹೆಗ್ಡೆ, ವಸಂತ ಆಚಾರ್ಯ, ಉದಯ ಹೆಗ್ಡೆ, ಅಭಿಜಿತ್ ಜೈನ್, ರಾಜೇಶ್ ಮೂಡುಕೋಡಿ, ಪ್ರಾಣೇಶ್ ಅಂಡಿಂಜೆ, ಸುಮಿತ್ರಾ, ಆಶಾಲತಾ, ಈಶ್ವರ ಭಟ್, ಕೃಷ್ಣಯ್ಯ ಹೆಗ್ಡೆ ಡೊಂಕುಬೆಟ್ಟು, ಚಂದ್ರಶೇಖರ್ ಜಾರೋಡಿ, ಡಾಕಯ್ಯ ಪೂಜಾರಿ ಕುತ್ಲೂತು, ಸಂತೋಷ್ ಮರ್ದೋಟ್ಡು, ಜಗದೀಶ್ ಹೆಗ್ಡೆ ನಾರಾವಿ, ಅಣ್ಣಪ್ಪ ಹೆಗ್ಡೆ, ಪ್ರಕಾಶ್ ಆಚಾರ್ಯ, ಸುಜಲತಾ, ಸುಪ್ರಿಯಾ, ರಾಜೇಂದ್ರ ಕುಮಾರ್, ಗುಣಪಾಲ್ ಆರಿಗ, ದಯಾನಂದ ಪೂಜಾರಿ, ಸದಾನಂದ ಮೂಲ್ಯ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

25 ಕಾಜೂರು ಮಖಾಂ ಉರೂಸ್ ಸಮಾರೋಪ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya
error: Content is protected !!