Uncategorized

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಡಾ.ಹೆಗ್ಗಡೆಯವರನ್ನು ನಾರಾವಿ ಕ್ಷೇತ್ರದ ವತಿಯಿಂದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು ಗೌರವಿಸಿದರು.

ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ, ಲಾವಣ್ಯ ಬಳ್ಳಾಲ್, ಎ. ವೀರಿ ಶೆಟ್ಟಿ ಧರ್ಮಸ್ಥಳ,.ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್,.ವಿನಯ್ ಹೆಗ್ಡೆ,ಎನ್., ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಉದ್ಯಮಿ ವಸಂತ ಭಟ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ, ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಅಶೋಕ್, ಮೇಲ್ವಿಚಾರಕಿ ವಿಶಾಲ, ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

Related posts

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya
error: Content is protected !!