July 23, 2026
ಪ್ರಮುಖ ಸುದ್ದಿಸಾಧಕರು

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

ಇನ್ನೋರ್ವ ಮುಖ್ಯ ಅತಿಥಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೆ ವೇದಿಕೆ ಹಂಚಿಕೊಂಡ ಸುಮಂತ್ ಕುಮಾರ್ ಜೈನ್ ಅವರು ನಾಡಿನ ಸಾಧಕರಿಗೆ ಗೌರವ ಸಮರ್ಪಿಸಿದರು.

Related posts

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya
error: Content is protected !!