ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
