July 23, 2026
ಅಭಿನಂದನೆಆಯ್ಕೆ

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

Related posts

ಮುಂಡಾಜೆ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya
error: Content is protected !!