Uncategorized

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ. ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು.

ವಲಯದ ಮೇಲ್ವಿಚಾರಕರುವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕ್ಷೇತ್ರದಿಂದ ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಲಿ ಹೆಗ್ಗಡೆರವರ ಈ ಸಮಾಜಮುಖಿ ಕೆಲಸಕ್ಕೆ ತಮ್ಮ ಗ್ರಾಮದ ಮಕ್ಕಳು ಉತ್ತಮ ಶಿಕ್ಷಣ ಪಡೆಯಲಿ ಜೊತೆ ಯೋಜನೆಯ ಕಾರ್ಯ ಕ್ರಮಕ್ಕೆ ತಮ್ಮೆಲ್ಲರ ಸಹಕಾರ ಇರಲಿ ಎಂದು ಶುಭ ಹಾರೈಸಿದರು,.

ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಇವತ್ತು ಸರ್ಕಾರ ಮಾಡದ ಬಹಳ ದೊಡ್ಡ ಕೆಲಸ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ. ಶಾಲಾ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುತ್ತಿದ್ದಾರೆ. ಗ್ರಾಮದ ಅಭಿವೃದ್ದಿ ಕಾರ್ಯ ವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಕೊಟ್ಯಾಪ್ಪ ಪೂಜಾರಿ ಹಾಗೂ ಸೇವಾಪ್ರತಿನಿಧಿ ಸತೀಶ್ ಆಚಾರ್ಯ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!