23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ. ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು.

ವಲಯದ ಮೇಲ್ವಿಚಾರಕರುವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕ್ಷೇತ್ರದಿಂದ ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಲಿ ಹೆಗ್ಗಡೆರವರ ಈ ಸಮಾಜಮುಖಿ ಕೆಲಸಕ್ಕೆ ತಮ್ಮ ಗ್ರಾಮದ ಮಕ್ಕಳು ಉತ್ತಮ ಶಿಕ್ಷಣ ಪಡೆಯಲಿ ಜೊತೆ ಯೋಜನೆಯ ಕಾರ್ಯ ಕ್ರಮಕ್ಕೆ ತಮ್ಮೆಲ್ಲರ ಸಹಕಾರ ಇರಲಿ ಎಂದು ಶುಭ ಹಾರೈಸಿದರು,.

ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಇವತ್ತು ಸರ್ಕಾರ ಮಾಡದ ಬಹಳ ದೊಡ್ಡ ಕೆಲಸ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ. ಶಾಲಾ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುತ್ತಿದ್ದಾರೆ. ಗ್ರಾಮದ ಅಭಿವೃದ್ದಿ ಕಾರ್ಯ ವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಕೊಟ್ಯಾಪ್ಪ ಪೂಜಾರಿ ಹಾಗೂ ಸೇವಾಪ್ರತಿನಿಧಿ ಸತೀಶ್ ಆಚಾರ್ಯ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya
error: Content is protected !!