July 23, 2026
Uncategorized

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ ಮಾ.7ರಂದು “ದೈವರಾಜ ಗುಳಿಗ” ನೇಮೋತ್ಸವವು ಜರುಗಲಿದೆ.

ರತ್ನಗಿರಿ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ಬೆಳಿಗ್ಗೆ 10 ರಿಂದ ಕಳಶ ತಂಬಿಲ ಪರ್ವ, ಮಧ್ಯಾಹ್ನ 1 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6 ರಿಂದ ದೈವರಾಜ ಗುಳಿಗ ನೇಮೋತ್ಸವವು ಜರುಗಲಿದ್ದು ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ, ದೈವದ ಸಿರಿಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ ದೈವದ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya
error: Content is protected !!