July 23, 2026
ಪ್ರಮುಖ ಸುದ್ದಿ

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

ಮೊಗ್ರು: ಮಾ. 6ರಂದು ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ – ಮುಗೇರಡ್ಕ, ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಹರ್ಷ ಮೇಲಾoಟ ಮೊಗರೋಡಿ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ, ಶಿಶು ಮಂದಿರದ ಮಕ್ಕಳಿಗೆ ಶುಭಹಾರೈಸಿ, ಶಾಲಾ ಚಟುವಟಿಕೆಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಶಿಶುಮಂದಿರದ ಸಂಚಾಲಕರಾದ ಪ್ರವೀಣ್ ಮತ್ತಿಲಾರು, ಕಾರ್ಯದರ್ಶಿ ಭರತ ಗೌಡ ಪುಣ್ಕೆತಡಿ, ಸದಸ್ಯರಾದ ರಮೇಶ ಎನ್ ನೆಕ್ಕರಾಜೆ, ವರುಣ್ ಎನ್. ನೆಕ್ಕರಾಜೆ, ವಿನಯ ಬರುoಗುಡೆಲು, ಮಾತಾಜಿಗಳಾದ ಪುಷ್ಪಲತಾ, ರಮ್ಯಾ, ನವ್ಯಶ್ರೀ, ಕುಸುಮ ಹಾಗೂ ಪ್ರಶಾಂತ್ ಗೌಡ ಉರುoಬುತ್ತಿಮಾರು ಪುಟಾಣಿಗಳು ಉಪಸ್ಥಿತರಿದ್ದರು.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!