23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

ಮೊಗ್ರು: ಮಾ. 6ರಂದು ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ – ಮುಗೇರಡ್ಕ, ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಹರ್ಷ ಮೇಲಾoಟ ಮೊಗರೋಡಿ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ, ಶಿಶು ಮಂದಿರದ ಮಕ್ಕಳಿಗೆ ಶುಭಹಾರೈಸಿ, ಶಾಲಾ ಚಟುವಟಿಕೆಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಶಿಶುಮಂದಿರದ ಸಂಚಾಲಕರಾದ ಪ್ರವೀಣ್ ಮತ್ತಿಲಾರು, ಕಾರ್ಯದರ್ಶಿ ಭರತ ಗೌಡ ಪುಣ್ಕೆತಡಿ, ಸದಸ್ಯರಾದ ರಮೇಶ ಎನ್ ನೆಕ್ಕರಾಜೆ, ವರುಣ್ ಎನ್. ನೆಕ್ಕರಾಜೆ, ವಿನಯ ಬರುoಗುಡೆಲು, ಮಾತಾಜಿಗಳಾದ ಪುಷ್ಪಲತಾ, ರಮ್ಯಾ, ನವ್ಯಶ್ರೀ, ಕುಸುಮ ಹಾಗೂ ಪ್ರಶಾಂತ್ ಗೌಡ ಉರುoಬುತ್ತಿಮಾರು ಪುಟಾಣಿಗಳು ಉಪಸ್ಥಿತರಿದ್ದರು.

Related posts

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!