July 23, 2026
ಸಮಸ್ಯೆ

ಉಜಿರೆ: ಗುರಿಪಳ್ಳ ಕ್ರಾಸ್ ಬಳಿ ಗುಡ್ಡಕ್ಕೆ ಬೆಂಕಿ

ಉಜಿರೆ : ಗುರಿಪಳ್ಳ ಕ್ರಾಸ್ ಬಳಿ ಖಾಸಗಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದು ವಿದ್ಯುತ್, ಪಂಚಾಯತ್‌ ನೀರು ಸರಬರಾಜು ಪೈಪ್‌ ಗೆ ಹಾನಿ ಸಂಭವಿಸಿದೆ.

ಗ್ರಾಮಸ್ಥರು ಹಾಗೂ ಹಲವರು ಬೆಂಕಿ ನಂದಿಸಲು ಪ್ರಯತ್ನ ಪಟ್ಟು, ಶೌರ್ಯ ವಿಪತ್ತು ತಂಡ ಮತ್ತು ಅಗ್ನಿ ಶಾಮಕ ದಳ ಜಂಟಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Related posts

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya
error: Content is protected !!