25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಉಜಿರೆ: ಗುರಿಪಳ್ಳ ಕ್ರಾಸ್ ಬಳಿ ಗುಡ್ಡಕ್ಕೆ ಬೆಂಕಿ

ಉಜಿರೆ : ಗುರಿಪಳ್ಳ ಕ್ರಾಸ್ ಬಳಿ ಖಾಸಗಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದು ವಿದ್ಯುತ್, ಪಂಚಾಯತ್‌ ನೀರು ಸರಬರಾಜು ಪೈಪ್‌ ಗೆ ಹಾನಿ ಸಂಭವಿಸಿದೆ.

ಗ್ರಾಮಸ್ಥರು ಹಾಗೂ ಹಲವರು ಬೆಂಕಿ ನಂದಿಸಲು ಪ್ರಯತ್ನ ಪಟ್ಟು, ಶೌರ್ಯ ವಿಪತ್ತು ತಂಡ ಮತ್ತು ಅಗ್ನಿ ಶಾಮಕ ದಳ ಜಂಟಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Related posts

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya
error: Content is protected !!