July 23, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya
error: Content is protected !!