22.9 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ.

ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ ಹಸ್ತದಿಂದ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.ಕಣ್ತುಂಬಿಕೊಂಡ ಸಾವಿರಾರು ಭಕ್ತರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ, ಎನ್. ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಕೈಗಾರಿಕೋದ್ಯಮಿ ದೇವೇದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

Related posts

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!