23.3 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ದೇವೇಂದ್ರ ಹೆಗ್ಡೆ ಕೊಕ್ರಾಡಿ, ವಸಂತ ಭಟ್ ನಾರಾವಿ, ಗುರುಪ್ರಸಾದ್ ನಾರಾವಿ, ಸುಧಾಕರ ಭಂಡಾರಿ, ರಾಜವರ್ಮ ಜೈನ್, ಭಾಸ್ಕರ ಹೆಗ್ಡೆ, ವಸಂತ ಆಚಾರ್ಯ, ಉದಯ ಹೆಗ್ಡೆ, ಅಭಿಜಿತ್ ಜೈನ್, ರಾಜೇಶ್ ಮೂಡುಕೋಡಿ, ಪ್ರಾಣೇಶ್ ಅಂಡಿಂಜೆ, ಸುಮಿತ್ರಾ, ಆಶಾಲತಾ, ಈಶ್ವರ ಭಟ್, ಕೃಷ್ಣಯ್ಯ ಹೆಗ್ಡೆ ಡೊಂಕುಬೆಟ್ಟು, ಚಂದ್ರಶೇಖರ್ ಜಾರೋಡಿ, ಡಾಕಯ್ಯ ಪೂಜಾರಿ ಕುತ್ಲೂತು, ಸಂತೋಷ್ ಮರ್ದೋಟ್ಡು, ಜಗದೀಶ್ ಹೆಗ್ಡೆ ನಾರಾವಿ, ಅಣ್ಣಪ್ಪ ಹೆಗ್ಡೆ, ಪ್ರಕಾಶ್ ಆಚಾರ್ಯ, ಸುಜಲತಾ, ಸುಪ್ರಿಯಾ, ರಾಜೇಂದ್ರ ಕುಮಾರ್, ಗುಣಪಾಲ್ ಆರಿಗ, ದಯಾನಂದ ಪೂಜಾರಿ, ಸದಾನಂದ ಮೂಲ್ಯ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya
error: Content is protected !!