September 6, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ದೇವೇಂದ್ರ ಹೆಗ್ಡೆ ಕೊಕ್ರಾಡಿ, ವಸಂತ ಭಟ್ ನಾರಾವಿ, ಗುರುಪ್ರಸಾದ್ ನಾರಾವಿ, ಸುಧಾಕರ ಭಂಡಾರಿ, ರಾಜವರ್ಮ ಜೈನ್, ಭಾಸ್ಕರ ಹೆಗ್ಡೆ, ವಸಂತ ಆಚಾರ್ಯ, ಉದಯ ಹೆಗ್ಡೆ, ಅಭಿಜಿತ್ ಜೈನ್, ರಾಜೇಶ್ ಮೂಡುಕೋಡಿ, ಪ್ರಾಣೇಶ್ ಅಂಡಿಂಜೆ, ಸುಮಿತ್ರಾ, ಆಶಾಲತಾ, ಈಶ್ವರ ಭಟ್, ಕೃಷ್ಣಯ್ಯ ಹೆಗ್ಡೆ ಡೊಂಕುಬೆಟ್ಟು, ಚಂದ್ರಶೇಖರ್ ಜಾರೋಡಿ, ಡಾಕಯ್ಯ ಪೂಜಾರಿ ಕುತ್ಲೂತು, ಸಂತೋಷ್ ಮರ್ದೋಟ್ಡು, ಜಗದೀಶ್ ಹೆಗ್ಡೆ ನಾರಾವಿ, ಅಣ್ಣಪ್ಪ ಹೆಗ್ಡೆ, ಪ್ರಕಾಶ್ ಆಚಾರ್ಯ, ಸುಜಲತಾ, ಸುಪ್ರಿಯಾ, ರಾಜೇಂದ್ರ ಕುಮಾರ್, ಗುಣಪಾಲ್ ಆರಿಗ, ದಯಾನಂದ ಪೂಜಾರಿ, ಸದಾನಂದ ಮೂಲ್ಯ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya
error: Content is protected !!