23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ದೇವೇಂದ್ರ ಹೆಗ್ಡೆ ಕೊಕ್ರಾಡಿ, ವಸಂತ ಭಟ್ ನಾರಾವಿ, ಗುರುಪ್ರಸಾದ್ ನಾರಾವಿ, ಸುಧಾಕರ ಭಂಡಾರಿ, ರಾಜವರ್ಮ ಜೈನ್, ಭಾಸ್ಕರ ಹೆಗ್ಡೆ, ವಸಂತ ಆಚಾರ್ಯ, ಉದಯ ಹೆಗ್ಡೆ, ಅಭಿಜಿತ್ ಜೈನ್, ರಾಜೇಶ್ ಮೂಡುಕೋಡಿ, ಪ್ರಾಣೇಶ್ ಅಂಡಿಂಜೆ, ಸುಮಿತ್ರಾ, ಆಶಾಲತಾ, ಈಶ್ವರ ಭಟ್, ಕೃಷ್ಣಯ್ಯ ಹೆಗ್ಡೆ ಡೊಂಕುಬೆಟ್ಟು, ಚಂದ್ರಶೇಖರ್ ಜಾರೋಡಿ, ಡಾಕಯ್ಯ ಪೂಜಾರಿ ಕುತ್ಲೂತು, ಸಂತೋಷ್ ಮರ್ದೋಟ್ಡು, ಜಗದೀಶ್ ಹೆಗ್ಡೆ ನಾರಾವಿ, ಅಣ್ಣಪ್ಪ ಹೆಗ್ಡೆ, ಪ್ರಕಾಶ್ ಆಚಾರ್ಯ, ಸುಜಲತಾ, ಸುಪ್ರಿಯಾ, ರಾಜೇಂದ್ರ ಕುಮಾರ್, ಗುಣಪಾಲ್ ಆರಿಗ, ದಯಾನಂದ ಪೂಜಾರಿ, ಸದಾನಂದ ಮೂಲ್ಯ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!