28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

ಬೆಳ್ತಂಗಡಿ: ಮಾ.06ರಂದು ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜಿ ಎಸ್ ಟಿ ಉತ್ತಮ ಮಟ್ಟದಲ್ಲಿ ಸಂಗ್ರಹವಾಗಿದ್ದು ಸಹಜವಾಗಿ ಶಾಸನಬದ್ದವಾಗಿ ರಾಜ್ಯದ ಪಾಲಿಗೆ ಹೆಚ್ಚಿನ ಸಂಪನ್ಮೂಲ ಲಭ್ಯವಾಗಿದ್ದು ಅಸಮರ್ಪಕ ಆಡಳಿತ ನೀತಿಯಿಂದ ರಾಜಸ್ವ ಕೊರತೆಯುಂಟಾಗಿ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿರುವ ಹೇರಳ ಸಾಲದಿಂದ ವಿತ್ತೀಯ ಕೊರತೆ ಸಾಲ ಹಾಗೂ ಸಾಲದ ಬಡ್ಡಿ ಮರುಪಾವತಿ ಸೇರಿದಂತೆ ಶ್ರೀ ಸಾಮಾನ್ಯನಿಗೆ ಹೊರೆಯಾಗಲಿದೆ.

ಕೃಷಿ ತೋಟಗಾರಿಕೆ ಸಹಕಾರ ಪಶುಸಂಗೋಪನೆ ಆರೋಗ್ಯ ವಲಯ ಒಳಗೊಂಡಂತೆ ಕರಾವಳಿ ಜನತೆಗೆ ಸಂಪೂರ್ಣ ನಿರಾಸೆ ತಂದ ಮುಂಗಡ ಪತ್ರ ಇದಾಗಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya
error: Content is protected !!