25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಸಾಧಕರು

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

ಇನ್ನೋರ್ವ ಮುಖ್ಯ ಅತಿಥಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೆ ವೇದಿಕೆ ಹಂಚಿಕೊಂಡ ಸುಮಂತ್ ಕುಮಾರ್ ಜೈನ್ ಅವರು ನಾಡಿನ ಸಾಧಕರಿಗೆ ಗೌರವ ಸಮರ್ಪಿಸಿದರು.

Related posts

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya
error: Content is protected !!