23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ. ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು.

ವಲಯದ ಮೇಲ್ವಿಚಾರಕರುವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕ್ಷೇತ್ರದಿಂದ ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಲಿ ಹೆಗ್ಗಡೆರವರ ಈ ಸಮಾಜಮುಖಿ ಕೆಲಸಕ್ಕೆ ತಮ್ಮ ಗ್ರಾಮದ ಮಕ್ಕಳು ಉತ್ತಮ ಶಿಕ್ಷಣ ಪಡೆಯಲಿ ಜೊತೆ ಯೋಜನೆಯ ಕಾರ್ಯ ಕ್ರಮಕ್ಕೆ ತಮ್ಮೆಲ್ಲರ ಸಹಕಾರ ಇರಲಿ ಎಂದು ಶುಭ ಹಾರೈಸಿದರು,.

ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಇವತ್ತು ಸರ್ಕಾರ ಮಾಡದ ಬಹಳ ದೊಡ್ಡ ಕೆಲಸ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ. ಶಾಲಾ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುತ್ತಿದ್ದಾರೆ. ಗ್ರಾಮದ ಅಭಿವೃದ್ದಿ ಕಾರ್ಯ ವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಕೊಟ್ಯಾಪ್ಪ ಪೂಜಾರಿ ಹಾಗೂ ಸೇವಾಪ್ರತಿನಿಧಿ ಸತೀಶ್ ಆಚಾರ್ಯ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya
error: Content is protected !!