25.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು ಶಿಲಾನ್ಯಾಸ ನೇರವೇರಿಸಿದರು.

ಈ ಸಂದರ್ಭದಲ್ಲಿ ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್ ನಾರಾವಿ, ಹಾ.ಉ ಸಂಘದ ಅಧ್ಯಕ್ಷೆ ರಾಜಶ್ರೀ, ಕುತ್ಲೂರು ಶಕ್ತಿಕೇಂದ್ರದ ಅಧ್ಯಕ್ಷ ರತ್ನಾಕರ ಪೂಜಾರಿ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರ‌ಕಾರ್ಯದರ್ಶಿ ಶ್ರೀಧರ ಗೌಡ, ನಾರಾವಿ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಹಿರಿಯರಾದ ಡಾಕಯ್ಯ ಪೂಜಾರಿ, ತುಂಗಪ್ಪ ಪೂಜಾರಿ, ಪ್ರಮುಖರಾದ ಸಂತೋಷ್ ಕುಮಾರ್ ಮರ್ದೋಟ್ಟು, ಆಶಾಲತಾ, ಸುಮಿತ್ರ ವಸಂತ ನಾರಾವಿ, ಸುದರ್ಶನ ಹೆಗ್ಡೆ, ಅಭಿಜಿತ್ ಜೈನ್, ಮೀನಾ, ನಾರಾಯಣ ಪೂಜಾರಿ, ಸರಿತಾ, ನಿರ್ದೇಶಕ ರಾಜೇಂದ್ರ ಜೈನ್, ಬೂತ್ ಸಮಿತಿ ಅಧ್ಯಕ್ಷ ಅಣ್ಣಿ ಎಂ.ಕೆ, ಪ್ರಕಾಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya
error: Content is protected !!