September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು ಶಿಲಾನ್ಯಾಸ ನೇರವೇರಿಸಿದರು.

ಈ ಸಂದರ್ಭದಲ್ಲಿ ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್ ನಾರಾವಿ, ಹಾ.ಉ ಸಂಘದ ಅಧ್ಯಕ್ಷೆ ರಾಜಶ್ರೀ, ಕುತ್ಲೂರು ಶಕ್ತಿಕೇಂದ್ರದ ಅಧ್ಯಕ್ಷ ರತ್ನಾಕರ ಪೂಜಾರಿ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರ‌ಕಾರ್ಯದರ್ಶಿ ಶ್ರೀಧರ ಗೌಡ, ನಾರಾವಿ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಹಿರಿಯರಾದ ಡಾಕಯ್ಯ ಪೂಜಾರಿ, ತುಂಗಪ್ಪ ಪೂಜಾರಿ, ಪ್ರಮುಖರಾದ ಸಂತೋಷ್ ಕುಮಾರ್ ಮರ್ದೋಟ್ಟು, ಆಶಾಲತಾ, ಸುಮಿತ್ರ ವಸಂತ ನಾರಾವಿ, ಸುದರ್ಶನ ಹೆಗ್ಡೆ, ಅಭಿಜಿತ್ ಜೈನ್, ಮೀನಾ, ನಾರಾಯಣ ಪೂಜಾರಿ, ಸರಿತಾ, ನಿರ್ದೇಶಕ ರಾಜೇಂದ್ರ ಜೈನ್, ಬೂತ್ ಸಮಿತಿ ಅಧ್ಯಕ್ಷ ಅಣ್ಣಿ ಎಂ.ಕೆ, ಪ್ರಕಾಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!