July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು ಶಿಲಾನ್ಯಾಸ ನೇರವೇರಿಸಿದರು.

ಈ ಸಂದರ್ಭದಲ್ಲಿ ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್ ನಾರಾವಿ, ಹಾ.ಉ ಸಂಘದ ಅಧ್ಯಕ್ಷೆ ರಾಜಶ್ರೀ, ಕುತ್ಲೂರು ಶಕ್ತಿಕೇಂದ್ರದ ಅಧ್ಯಕ್ಷ ರತ್ನಾಕರ ಪೂಜಾರಿ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರ‌ಕಾರ್ಯದರ್ಶಿ ಶ್ರೀಧರ ಗೌಡ, ನಾರಾವಿ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಹಿರಿಯರಾದ ಡಾಕಯ್ಯ ಪೂಜಾರಿ, ತುಂಗಪ್ಪ ಪೂಜಾರಿ, ಪ್ರಮುಖರಾದ ಸಂತೋಷ್ ಕುಮಾರ್ ಮರ್ದೋಟ್ಟು, ಆಶಾಲತಾ, ಸುಮಿತ್ರ ವಸಂತ ನಾರಾವಿ, ಸುದರ್ಶನ ಹೆಗ್ಡೆ, ಅಭಿಜಿತ್ ಜೈನ್, ಮೀನಾ, ನಾರಾಯಣ ಪೂಜಾರಿ, ಸರಿತಾ, ನಿರ್ದೇಶಕ ರಾಜೇಂದ್ರ ಜೈನ್, ಬೂತ್ ಸಮಿತಿ ಅಧ್ಯಕ್ಷ ಅಣ್ಣಿ ಎಂ.ಕೆ, ಪ್ರಕಾಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya
error: Content is protected !!