September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಶಾಲೆ ಆರಂಭಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಸಲ್ಲಿಸಿದೆ ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕುವೆಟ್ಟು ಗ್ರಾಮದ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿರುವ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಮೂವರ ವಿರುದ್ದ ಪ್ರಕರಣ ದಾಖಲಾಗಿದ್ದು ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಶಶಿಧರ ಜಿ. ಎಸ್, ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ದ.ಕ ಮಂಗಳೂರು ಇವರು ನೀಡಿದ ದೂರಿನ ಮೇರೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಾ.6 ರಂದು ಸಂಜೆ ನಾಲ್ವರ ವಿರುದ್ಧ BNS -2023 (u/s-318(2),336(3)337,340(2),r/w3(5)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಆ.12: ಬೆಳ್ತಂಗಡಿಯಲ್ಲಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!