September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಮಾ.6ರಂದು ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಕೊಕ್ಕಡ ಗ್ರಾಮದ ಮುಂಡೂರುಪಳಿಕೆಯ ಬದಿಜಾಲು ನಿವಾಸಿ ಶಾಂತಪ್ಪ ಗೌಡ (43) ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಕೊಕ್ಕಡ ಸಮೀಪದ ಜೋಡುಮಾರ್ಗ ಪ್ರದೇಶದಲ್ಲಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸಿಕೊಂಡು ಬರುತ್ತಿದ್ದರು ಎಂದು ತಿಳಿದುಬಂದಿದೆ.

ಮಾ .6 ರಂದು ಮನೆಯ ಸಮೀಪವೇ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

Related posts

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya
error: Content is protected !!