March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸರಕಾರಿ ಪ್ರೌಢಶಾಲೆ, ಬದನಾಜೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹದ ಅಂಗವಾಗಿ ಮಾ.6ರಂದು ವಿದ್ಯುತ್ ಬಳಕೆಯ ಸುರಕ್ಷತಾ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.

ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ವಿದ್ಯುತ್ ಅವಘಡಗಳು ಮತ್ತು ಸುರಕ್ಷಾ ವಿಧಾನಗಳು ಕುರಿತು ಜಾಗೃತಿ ಮೂಡಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ನೀಡಿದರು. ಶಾಲಾ ಶಿಕ್ಷಕ ರಾಮಕೃಷ್ಣ ಭಟ್ ಸ್ವಾಗತಿಸಿ, ಮುಖ್ಯಶಿಕ್ಷಕಿ ಜಮುನಾ ವಂದಿಸಿದರು. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ರಾಘವೇಂದ್ರ ಭಟ್ ಮತ್ತು ರೋಹಿತ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya
error: Content is protected !!