23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರ್ಮಾಲ್ ಪಲ್ಕೆ ಎಂಬಲ್ಲಿ ಕಳೆದ ಹಲವಾರು ದಿನಗಳಿಂದ ಏರ್ಟೆಲ್ ನೆಟ್ವರ್ಕ್ ಇಲ್ಲದೆ ವ್ಯವಹಾರ, ಫೋನ್ ಕರೆಗಳಿಗಾಗಿ ಜನ ಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈಗಿನ ಕಾಲದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಈ ಪ್ರದೇಶದ ಜನರು ಹೆಚ್ಚಾಗಿ ಏರ್ಟೆಲ್ ಕಂಪನಿಯ ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡುತ್ತಿದ್ದು, ಪ್ರಸ್ತುತ ಸಂದರ್ಭದಲ್ಲಿ ಯಾವಾಗ ನೋಡಿದರೂ ನೆಟವರ್ಕ್ ಇಲ್ಲದೆ ಇರುವುದರಿಂದ ಎರ್ಮಾಲ್ ಪಲ್ಕೆಯ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆಗಳಿಗೆ ಏರ್ಟೆಲ್ ಸಿಮ್ ಕಾರ್ಡ್ ನ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!