September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು ಶಿಲಾನ್ಯಾಸ ನೇರವೇರಿಸಿದರು.

ಈ ಸಂದರ್ಭದಲ್ಲಿ ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್ ನಾರಾವಿ, ಹಾ.ಉ ಸಂಘದ ಅಧ್ಯಕ್ಷೆ ರಾಜಶ್ರೀ, ಕುತ್ಲೂರು ಶಕ್ತಿಕೇಂದ್ರದ ಅಧ್ಯಕ್ಷ ರತ್ನಾಕರ ಪೂಜಾರಿ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರ‌ಕಾರ್ಯದರ್ಶಿ ಶ್ರೀಧರ ಗೌಡ, ನಾರಾವಿ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಹಿರಿಯರಾದ ಡಾಕಯ್ಯ ಪೂಜಾರಿ, ತುಂಗಪ್ಪ ಪೂಜಾರಿ, ಪ್ರಮುಖರಾದ ಸಂತೋಷ್ ಕುಮಾರ್ ಮರ್ದೋಟ್ಟು, ಆಶಾಲತಾ, ಸುಮಿತ್ರ ವಸಂತ ನಾರಾವಿ, ಸುದರ್ಶನ ಹೆಗ್ಡೆ, ಅಭಿಜಿತ್ ಜೈನ್, ಮೀನಾ, ನಾರಾಯಣ ಪೂಜಾರಿ, ಸರಿತಾ, ನಿರ್ದೇಶಕ ರಾಜೇಂದ್ರ ಜೈನ್, ಬೂತ್ ಸಮಿತಿ ಅಧ್ಯಕ್ಷ ಅಣ್ಣಿ ಎಂ.ಕೆ, ಪ್ರಕಾಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya
error: Content is protected !!