22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸರಕಾರಿ ಪ್ರೌಢಶಾಲೆ, ಬದನಾಜೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹದ ಅಂಗವಾಗಿ ಮಾ.6ರಂದು ವಿದ್ಯುತ್ ಬಳಕೆಯ ಸುರಕ್ಷತಾ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.

ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ವಿದ್ಯುತ್ ಅವಘಡಗಳು ಮತ್ತು ಸುರಕ್ಷಾ ವಿಧಾನಗಳು ಕುರಿತು ಜಾಗೃತಿ ಮೂಡಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ನೀಡಿದರು. ಶಾಲಾ ಶಿಕ್ಷಕ ರಾಮಕೃಷ್ಣ ಭಟ್ ಸ್ವಾಗತಿಸಿ, ಮುಖ್ಯಶಿಕ್ಷಕಿ ಜಮುನಾ ವಂದಿಸಿದರು. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ರಾಘವೇಂದ್ರ ಭಟ್ ಮತ್ತು ರೋಹಿತ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya
error: Content is protected !!