July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಳ್ತಂಗಡಿ: ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾ.ಪಂ. ಆಯ್ಕೆಗೊಳಿಸಿದ್ದ ಅರ್ಹ 34 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜರು ಮಾ.7ರಂದು ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ವಿತರಿಸಿದರು.

ಸ್ವಂತ ನಿವೇಶನದ ಕನಸನ್ನು ನನಸು ಮಾಡಿಕೊಂಡ ಫಲಾನುಭವಿಗಳ ಸಂತೋಷವು ಈ ಸಂದರ್ಭದಲ್ಲಿ ಗಮನ ಸೆಳೆಯಿತು. ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ನಡ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ಕಾರ್ಯವನ್ನು ಶಾಸಕರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

Related posts

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಶೈಲಿಯ ಬರವಣಿಗೆಯ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!