July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಳ್ತಂಗಡಿ: ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾ.ಪಂ. ಆಯ್ಕೆಗೊಳಿಸಿದ್ದ ಅರ್ಹ 34 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜರು ಮಾ.7ರಂದು ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ವಿತರಿಸಿದರು.

ಸ್ವಂತ ನಿವೇಶನದ ಕನಸನ್ನು ನನಸು ಮಾಡಿಕೊಂಡ ಫಲಾನುಭವಿಗಳ ಸಂತೋಷವು ಈ ಸಂದರ್ಭದಲ್ಲಿ ಗಮನ ಸೆಳೆಯಿತು. ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ನಡ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ಕಾರ್ಯವನ್ನು ಶಾಸಕರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

Related posts

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!