September 6, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

ಬೆಳ್ತಂಗಡಿ: ತಾಲೂಕು ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ ಮಾ.7ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನೂತನ ತಂತ್ರಜ್ಞಾನದ ಆಧಾರದ ಮೇಲೆ ಅರ್ಹ ಅರ್ಜಿದಾರರ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೊಳಿಸಲಾಯಿತು.ಇದೇ ಸಂದರ್ಭದಲ್ಲಿ ಸಮಿತಿಯ ಮೂಲಕ ಅರ್ಹರಾದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ, ಅವರ ಹಲವು ವರ್ಷಗಳ ನಿರೀಕ್ಷೆಗೆ ನ್ಯಾಯ ಒದಗಿಸಲಾಯಿತು.

Related posts

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya
error: Content is protected !!